Featured

ಉಳ್ಳಾಲದ ಜನರಿಗೆ ತಾಕತ್ತು ಎನ್ನುವುದು ಇದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ : ಕಲ್ಲಡ್ಕ ಪ್ರಭಾಕರ್ ಭಟ್ -Vishwanews24

ಉಳ್ಳಾಲದ ಜನರಿಗೆ ತಾಕತ್ತು ಎನ್ನುವುದು ಇದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ : ಕಲ್ಲಡ್ಕ ಪ್ರಭಾಕರ್ ಭಟ್ -Vishwanews24

ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಪದೇ ಪದೇ ಮುಸ್ಲಿಮರು ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಉಳ್ಳಾಲದ ಜನರಿಗೆ ತಾಕತ್ತು ಎನ್ನುವುದು ಇದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ ಎಂದು ಆರ್ ಎಸ್‌ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದಲ್ಲಿ ಮತ್ತೆ ಮತ್ತೆ ಮುಸ್ಲಿಮರೇ ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಇದೇ ಸ್ಥಿತಿ ಉಳ್ಳಾಲದಲ್ಲೂ ಆರಂಭವಾಗಿದೆ ಎಂದರು.

ಉಳ್ಳಾಲದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನ ಮತ್ತು ದೈವಸ್ಥಾನಗಳ ಕಾಣಿಕೆ ಹುಂಡಿಗೆ ಬೇಡದ ವಸ್ತುಗಳನ್ನು ಹಾಕುತ್ತಿದ್ದು ಇದು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತ ಕೆಸಲವಾಗಿದೆ‌. ಹಾಗಾಗಿ ಈಗಲೇ ಎಚ್ಚೆತ್ತುಕೊಂಡರೆ‌ ಒಳ್ಳೆಯದು ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಜೂ.14ರಿಂದ 25ರವರೆಗೆ SSLC ಪರೀಕ್ಷೆ ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

20 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

20 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

21 hours ago