ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ಬು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದು ಆತ್ಮಹತ್ಯೆಗೈದಿದ್ದಾರೆ.
ಮೃತರು ತಾಯಿ, ಪತ್ನಿ ಪುತ್ರನನ್ಬು ಅಗಲಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…