Featured

ಉಳ್ಳಾಲ: ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ – Vishwanews24

ಉಳ್ಳಾಲ: ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ

ಉಳ್ಳಾಲ : ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವಾಹನ ತಡೆದಿರುವ ಬಜರಂಗದಳ ಕಾರ್ಯಕರ್ತರು ಐದು ಜಾನುವಾರುಗಳನ್ನು ರಕ್ಷಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಕುತ್ತಾರು ಸಮೀಪದ ಭಂಡಾರಬೈಲು ಎಂಬಲ್ಲಿ ಸಂಭವಿಸಿದೆ.

ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ,ಮದಕ ಮಾರ್ಗವಾಗಿ 5 ಜಾನುವಾರುಗಳನ್ನ‌ ಅಕ್ರಮವಾಗಿ ತುಂಬಿಸಿ ಸಾಗುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಎತ್ತರದ ತಿರುವು ಏರಲಾರದೆ ನಿಂತು ಬಿಟ್ಟಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಕಾರ್ಯಕರ್ತರು ವಾಹನವನ್ನು ತಳ್ಳಿ ಚಾಲಕನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ವಾಹನದ ಹಿಂದುಗಡೆ ಮೀನಿನ ಪ್ಲಾಸ್ಟಿಕ್ ಟ್ರೇಗಳನ್ನ ರಾಶಿ ಹಾಕಲಾಗಿದ್ದು ಅದರೊಳಗಡೆ ಸದ್ದು ಕೇಳಿಸಿದಾಗ ಒಳಗಡೆ 5 ಜಾನುವಾರುಗಳನ್ನು ಉಸಿರುಗಟ್ಟಿಸಿ ಕಟ್ಟಿ ಹಾಕಿರುವುದನ್ನು ಸಹಾಯಕ್ಕೆ ಬಂದವರು ಕಂಡಿದ್ದಾರೆ. ತಕ್ಷಣ ವಾಹನದಲ್ಲಿದ್ದ ಚಾಲಕ ಸೇರಿ ಇಬ್ಬರು ಪರಾರಿಯಾಗಿದ್ದು,ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಬೈಕುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.

ವಾಹನದಲ್ಲಿದ್ದ ಒಂದು ಕರು ತಪ್ಪಿಸಿದ್ದು,ಮತ್ತೊಂದು ಕರು,ಎರಡು ಹೋರಿ,ಒಂದು ಹಸುಗಳನ್ನು ಬಜರಂಗದಳ ಕಾರ್ಯಕರ್ತರು ರಕ್ಷಿಸಿ ಉಳ್ಳಾಲ ಠಾಣೆಗೆ ಒಪ್ಪಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

15 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

16 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

16 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

17 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

17 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

18 hours ago