Featured

ಉಳ್ಳಾಲ: ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು – vishwanews24

ಉಳ್ಳಾಲ: ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು

ಉಳ್ಳಾಲ: ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಮೃತಪಟ್ಟ ಘಟನೆ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಶುಕ್ರವಾರ ನಡೆದಿದೆ.

ಮೃತರನ್ನು ಬಶೀರ್ (23), ಸಲ್ಮಾನ್ (19) ಎಂದು ಗುರುತಿಸಲಾಗಿದೆ. ಕುಟುಂಬ ಸಮೇತ ಉಳ್ಳಾಲ ದರ್ಗಾ ಸಂದರ್ಶನದ ಬಳಿಕ ಬೀಚ್ ಗೆ ತೆರಳಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದ ಬಶೀರ್, ಸಲ್ಮಾನ್ ಹಾಗೂ ಸೈಫ್ ಆಲಿ (27) ಅಲೆಗೆ ಸಿಲುಕಿ ನಾಪತ್ತೆಯಾಗಿದ್ದರು.

ಈ ವೇಳೆ ಸ್ಥಳೀಯ ಈಜುಗಾರರು ಸಲ್ಮಾನ್ ಹಾಗೂ ಸೈಫುಲ್ಲಾ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಶೀರ್ ನೀರಿನಲ್ಲಿ ಮುಳುಗಿ ನಾಪತ್ತೆ ಆಗಿದ್ದು, ಮೃತ ದೇಹ ಕ್ಕಾಗಿ ಶೋಧ ಮುಂದುವರಿದಿದೆ. ಸಲ್ಮಾನ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಸೈಫುಲ್ಲಾ ಅವರು ಚೇತರಿಸಿ ಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 day ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago