Featured

ಉಳ್ಳಾಲ: ಅವಿವಾಹಿತ ನೇಣುಬಿಗಿದು ಆತ್ಮಹತ್ಯೆಗೆ ಶರಣು – vishwanews24

ಉಳ್ಳಾಲ: ಅವಿವಾಹಿತ ನೇಣುಬಿಗಿದು ಆತ್ಮಹತ್ಯೆಗೆ ಶರಣು

  ಉಳ್ಳಾಲ : ಅವಿವಾಹಿತರೊಬ್ಬರು ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ (32) ಆತ್ಮಹತ್ಯೆ ನಡೆಸಿಕೊಂಡವರು.

ಕೋಟೆಕಾರು ಬೀರಿಯಲ್ಲಿರುವ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ನಾಗರಾಜ್ ನಿನ್ನೆ ಕೆಲಸಕ್ಕೆ ತೆರಳಿ ರಾತ್ರಿ ಕೋಣೆಯಲ್ಲಿ ಮಲಗಿದವರು ಕೃತ್ಯ ಎಸಗಿದ್ದಾರೆ. ಇವರ ಸಹೋದರಿಯ ಪ್ರಸವ ಹಿನ್ನೆಲೆಯಲ್ಲಿ ತಾಯಿ ಆಕೆಯ ಮಂಗಳೂರಿನ ಮನೆಯಲ್ಲಿದ್ದು, ಕಿರಿಯ ಸಹೋದರ ಹಾಗೂ ದೊಡ್ಡಮ್ಮ ಮನೆಯಲ್ಲಿದ್ದರು.

ಇನ್ನು ಬೆಳಿಗ್ಗೆ ಕೋಣೆ ಬಾಗಿಲು ತೆರೆಯದೇ ಇರುವುದನ್ನು ಗಮನಿಸಿ ಮನೆಮಂದಿ ಒಡೆದು ಗಮನಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಚೆಂಬುಗುಡ್ಡೆ ಸೇವಂತಿಗುಡ್ಡೆಯಲ್ಲಿ ನೆಲೆಸಿದ್ದ ಕುಟುಂಬ ಐದು ವರ್ಷಗಳ ಹಿಂದಷ್ಟೇ ಮಾಡೂರು ಸಮೀಪ ಮನೆಯನ್ನು ಖರೀದಿಸಿ ನೆಲೆಸಿದ್ದರು. ಕಿರಿಯ ಸಹೋದರನಿಗೂ ವಿವಾಹ ನಿಶ್ಚಯವಾಗಿದ್ದು, ನಾಗರಾಜ್ ಮಾತ್ರ ವಿವಾಹವಾಗುವುದಿಲ್ಲ ಎಂದು ಉಳಿದಿದ್ದರು. ಆರ್ಥಿಕ ಅಡಚಣೆ ಕೃತ್ಯಕ್ಕೆ ಕಾರಣವಾಗಿರಬಹುದು ಅನ್ನುವ ಸಂಶಯ ವ್ಯಕ್ತಪಡಿಸಲಾಗಿದೆ.

ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

4 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

4 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

5 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

5 hours ago