ಉಳ್ಳಾಲ: ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದ ಆದೇಶದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ.
ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷಕ್ಕಾಗಿ ದುಡಿಯುವ ಕಾರ್ಯವನ್ನು ಹಿಂದಿನಿಂದ ಮಾಡುತ್ತಾ ಬಂದಿದ್ದೇವೆ, ಅಭ್ಯರ್ಥಿಯಾಗಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ.
ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮಾತನಾಡಿದ ಅವರು ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಎಲ್ಲರೂ ಒಗ್ಗಟ್ಟಿನೊಂದಿಗೆ ದುಡಿಯುವ ಪಣ ತೊಟ್ಟಿದ್ದೇವೆ.
ಕುಡಿಯುವ ನೀರಿನ ಸಮಸ್ಯೆಯಿಂದ ಹಿಡಿದು ಅನೇಕ ಸಮಸ್ಯೆಗಳು ಕ್ಷೇತ್ರದ ಜನತೆ ಅನುಭವಿಸುತ್ತಾ ಬಂದಿದ್ದಾರೆ. ಧೋರಣೆ ನೀತಿಯನ್ನು ನಿಲ್ಲಿಸಲು ಬಿಜೆಪಿಯ ಗೆಲುವು ಅನಿವಾರ್ಯ. ಸಂಘದಲ್ಲಿ, ಬಿಜೆಪಿ ಕಾರ್ಯಕರ್ತನಾಗಿ ಹಲವು ವರ್ಷಗಳಿಂದ ದುಡಿಯುತ್ತಾ ಬಂದಿರುವ ನನಗೆ ಈ ಬಾರಿ ಹೈಕಮಾಂಡ್ ಸೀಟು ನೀಡಿರುವುದು ಸಾಮಾನ್ಯ ಕಾರ್ಯಕರ್ತನಿಗೆ ಸಿಕ್ಕ ಗೌರವ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…