ಉಳ್ಳಾಲ : ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದ್ದು, ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಎಂಬವರ ಮನೆಯ ಎದುರುಗಡೆ ಗೇಟಿನ ಹೊರಗಡೆ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿ ಮಗು ಪತ್ತೆಯಾಗಿದೆ. ಮನೆಮಂದಿ ಬೆಳಿಗ್ಗೆ ಏಳುವಾಗ ಮಗು ಕೂಗುತ್ತಿರುವುದನ್ನು ಗಮನಿಸಿ ಹೊರಹೋದಾಗ ಕಾರಿನ ಕೆಳಗಡೆ ಬಿಳಿ ಬಟ್ಟೆ ಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಒಂದು ದಿನದ ಮಗು ಪತ್ತೆಯಾಗಿದೆ. ಕೂಡಲೇ ಮನೆಮಂದಿ ಉಪಚರಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಅನುಮೋದನೆ – Vishwanews24
ವೈದ್ಯಕೀಯ ಪರೀಕ್ಷೆ ಸಂದರ್ಭ ಒಂದು ದಿನದ ಮಗು ಎಂಬುದು ಗೊತ್ತಾಗಿದೆ. ಉಳ್ಳಾಲ ಪೊಲೀಸರು ವಿವಿಧ ಆಸ್ಪತ್ರೆಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ.
ಸದ್ಯ ಮಗುವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿರುತ್ತದೆ. ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿದ ನಂತರ ಹೆತ್ತವರು ಅಥವಾ ಸಂಬಂಧಿಕರು ಬಂದು ಎರಡು ತಿಂಗಳ ಒಳಗೆ ವಿಚಾರಿಸಿದಲ್ಲಿ ಅವರ ಸುಪರ್ದಿಗೆ ನೀಡಲಾಗುವುದು ಎಂದು ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶಕರು ತಿಳಿಸಿದ್ದಾರೆ.
ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಬಂಧನ – Vishwanews24
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…