Featured

ಉಳ್ಳಾಲ : ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ಇನ್ನಿಲ್ಲ – vishwanews24

ಉಳ್ಳಾಲ : ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ಇನ್ನಿಲ್ಲ

ಉಳ್ಳಾಲ : ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಶೋಧಕ, ಯಕ್ಷಗಾನ ಪ್ರಸಂಗಕರ್ತ ಅಮೃತ ಸೋಮೇಶ್ವರ (89) ಇಂದು ಬೆಳಗ್ಗೆ 9.15ಕ್ಕೆ ನಿಧನರಾಗಿದ್ದಾರೆ.

ಸೋಮೇಶ್ವರ ನಿವಾಸಿಯಾಗಿದ್ದ ಅಮೃತ ಸೋಮೇಶ್ವರ ಅವರು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಕನ್ನಡ ಪ್ರಾಧ್ಯಾಪಕರಾಗಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕನ್ನಡ ಮತ್ತು ತುಳು ಎರಡೂ ಭಾಷೆಗಳಲ್ಲಿ ವೈವಿಧ್ಯಮಯ ಹಾಗೂ ವಿಸ್ತೃತವಾದ ಸಾಹಿತ್ಯ ಕೃಷಿಯನ್ನು ನಡೆಸಿದ್ದಾರೆ. ಯಕ್ಷಗಾನದ ಬಗ್ಗೆ ವ್ಯಾಪಕ ಸಂಶೋಧನೆ, ಅಧ್ಯಯನ, ಆವಿಷ್ಕಾರ, ಕೃತಿರಚನೆ ಅವರ ಇನ್ನೊಂದು ಪ್ರಮುಖ ಕಾರ್ಯಕ್ಷೇತ್ರವಾಗಿತ್ತು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

22 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

22 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

23 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

1 day ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

1 day ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

1 day ago