Featured

ಉಳ್ಳಾಲ : ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ಇನ್ನಿಲ್ಲ – vishwanews24

ಉಳ್ಳಾಲ : ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ಇನ್ನಿಲ್ಲ

ಉಳ್ಳಾಲ : ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಶೋಧಕ, ಯಕ್ಷಗಾನ ಪ್ರಸಂಗಕರ್ತ ಅಮೃತ ಸೋಮೇಶ್ವರ (89) ಇಂದು ಬೆಳಗ್ಗೆ 9.15ಕ್ಕೆ ನಿಧನರಾಗಿದ್ದಾರೆ.

ಸೋಮೇಶ್ವರ ನಿವಾಸಿಯಾಗಿದ್ದ ಅಮೃತ ಸೋಮೇಶ್ವರ ಅವರು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಕನ್ನಡ ಪ್ರಾಧ್ಯಾಪಕರಾಗಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕನ್ನಡ ಮತ್ತು ತುಳು ಎರಡೂ ಭಾಷೆಗಳಲ್ಲಿ ವೈವಿಧ್ಯಮಯ ಹಾಗೂ ವಿಸ್ತೃತವಾದ ಸಾಹಿತ್ಯ ಕೃಷಿಯನ್ನು ನಡೆಸಿದ್ದಾರೆ. ಯಕ್ಷಗಾನದ ಬಗ್ಗೆ ವ್ಯಾಪಕ ಸಂಶೋಧನೆ, ಅಧ್ಯಯನ, ಆವಿಷ್ಕಾರ, ಕೃತಿರಚನೆ ಅವರ ಇನ್ನೊಂದು ಪ್ರಮುಖ ಕಾರ್ಯಕ್ಷೇತ್ರವಾಗಿತ್ತು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago