ಉಳ್ಳಾಲ ( Vishwanews24 ): ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬ್ಲಪದವಿನಲ್ಲಿ ನಡೆದಿದೆ.ಮುಚ್ಚಿರಕಲ್ಲು ಗುಳಿಗ ಸಾನಿಧ್ಯದಲ್ಲಿ ಸೋಮವಾರ ತಡರಾತ್ರಿ ಪ್ರಕರಣ ಬೆಳಕಿಗೆ ಬಂದಿದೆ.
ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ.ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾರತದ ಮುಖ್ಯ ನ್ಯಾಯಾಧೀಶರಾಗಿ ಜಸ್ಟಿಸ್ ಎನ್. ವಿ. ರಮಣ ನೇಮಕ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…