ಉಳ್ಳಾಲ ( Vishwanews24 ): ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬ್ಲಪದವಿನಲ್ಲಿ ನಡೆದಿದೆ.ಮುಚ್ಚಿರಕಲ್ಲು ಗುಳಿಗ ಸಾನಿಧ್ಯದಲ್ಲಿ ಸೋಮವಾರ ತಡರಾತ್ರಿ ಪ್ರಕರಣ ಬೆಳಕಿಗೆ ಬಂದಿದೆ.
ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ.ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾರತದ ಮುಖ್ಯ ನ್ಯಾಯಾಧೀಶರಾಗಿ ಜಸ್ಟಿಸ್ ಎನ್. ವಿ. ರಮಣ ನೇಮಕ -Vishwanews24
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…