ಉಳ್ಳಾಲ : ಚಿಟ್ ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ ಬೇಸತ್ತು ವೃದ್ದರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ ಶೆಟ್ಟಿ(71).
ಜಯರಾಮ್ ಶೆಟ್ಟಿ ಅವರು ಮಾಡೂರು ಬಸ್ಸು ತಂಗುದಾಣದ ಬಳಿಯ ಪಂಚಾಯತ್ ಕಟ್ಟಡದ ಅಂಗಡಿಯಲ್ಲಿ ಸೀಯಾಳ ವ್ಯಾಪಾರಿಯಾಗಿದ್ದು, ಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದರೆನ್ನಲಾಗಿದೆ. ಇಬ್ಬರು ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ, ಜಯರಾಮ್ ಶೆಟ್ಟಿ ತೀರ ನಷ್ಟ ಅನುಭವಿಸಿದ್ದು, ಇದೇ ಚಿಂತೆಯಲ್ಲೇ ಅವರು ನೇಣು ಬಿಗಿದು ಆತ್ಮ ಹತ್ಯೆಗೈದಿರುವುದಾಗಿ ಅವರ ಪತ್ನಿ ಕೋಟೆಕಾರ್ ಗ್ರಾಪಂ ಮಾಜಿ ಸದಸ್ಯೆ ಲೀನಾ ಪೊಲೀಸರಿಗೆ ದೂರು ನೀಡಿದ್ದಾರೆ.
ಇಂದು ಬೆಳಗ್ಗೆ ಮನೆಯ ಕೋಣೆಯೊಳಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…