ಉಳ್ಳಾಲ : ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್ನಿಂದ ಹೈಡ್ರಾಲಿಕ್ ಆಸಿಡ್ ಸೋರಿಕೆಯಾಗುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದ್ದು, ಘಟನಾ ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ.
ಎಂಆರ್ಪಿಎಲ್ ತಂಡ ಮತ್ತು ಅಗ್ನಿ ಶಾಮಕ ದಳದವರು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕಾರವಾರದಿಂದ ಕೊಚ್ಚಿಗೆ ಹೈಡ್ರಾಲಿಕ್ ಆಸಿಡ್ ಸಾಗಿಸುತ್ತಿದ್ದ ಟ್ಯಾಂಕರ್ನಲ್ಲಿ ಅನಿಲ ಸೋರಿಕೆಯಾಗಿದೆ.
ಟ್ಯಾಂಕರ್ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕರ್ ಅನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ. ಅನಿಲ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ, ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…