ಉಳ್ಳಾಲ : ಯುವತಿಯೋರ್ವಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕುಂಪಲ ಆಶ್ರಯಕಾಲನಿಯಲ್ಲಿ ನಡೆದಿದೆ.ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(20) ಶವವಾಗಿ ಪತ್ತೆಯಾದಾಕೆ.
ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದ ಈಕೆ ರಜೆ ಪಡೆದುಕೊಂಡು ಮನೆಯಲ್ಲೇ ಉಳಿದಿದ್ದಳು.
ತಾಯಿ ಅಂಗನವಾಡಿ ಕೆಲಸಕ್ಕೆ ಹೋಗಿದ್ದು, ಪ್ರೇಕ್ಷಾ ಮನೆಯಲ್ಲಿ ಒಬ್ಬಳೇ ಇದ್ದಳು. ಮಧ್ಯಾಹ್ನ ವೇಳೆ ತಾಯಿ ಊಟಕ್ಕೆಂದು ಮನೆಗೆ ಬಂದ ಸಂದರ್ಭ ಮನೆಯೊಳಗಿನ ಕೋಣೆಯೊಳಗೆ ಪ್ರೇಕ್ಷಾ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳೀಯರು ಕೊಲೆಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಮಧ್ಯಾಹ್ನ ವೇಳೆ ತಾಯಿ ಊಟಕ್ಕೆಂದು ಮನೆಗೆ ಬಂದ ಸಂದರ್ಭ ಮನೆಯ ಕೋಣೆಯೊಳಗೆ ಪ್ರೇಕ್ಷಾ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಕೊಲೆ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
2021 ರ ಮಾರ್ಚ್ 11 ರ ಗುರುವಾರ ಮಹಾಶಿವರಾತ್ರಿ ಹಬ್ಬ ; ಈ ರೀತಿ ನಿಮ್ಮ ಶಿವರಾತ್ರಿ ವ್ರತ ಆರಂಭವಾಗಲಿ -Vishwanews24
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…