ಉಳ್ಳಾಲ, : ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಮಾ.27 ಬೆಳಗ್ಗೆಸಂಭವಿಸಿದೆ.
ಮೃತರನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮಪ್ರಸಾದ್ (45)ಎಂದು ಗುರುತಿಸಲಾಗಿದೆ.
ಇವರು ಬೆಳಗ್ಗೆ ಮನೆ ಸಮೀಪದ ಬಾಡಿಗೆ ದೊರಕಿತೆಂದು ಮನೆಯಲ್ಲಿ ತಿಳಿಸಿ ಮಂಗಳೂರಿಗೆ ತೆರಳಿದ್ದರು. ಅಲ್ಲಿಂದ ವಾಪಸ್ಸಾಗುವ ಸಂದರ್ಭ ಕಾರು ಢಿಕ್ಕಿ ಹೊಡೆದಿದೆ. ಪಡೀಲ್ ಕಣ್ಣೂರಿನಿಂದ ತಲಪಾಡಿ ಶಾರದಾ ವಿದ್ಯಾ ಸಂಸ್ಥೆಗೆ ಸಹೋದರನನ್ನು ಬಿಡಲು ಬರುತ್ತಿದ್ದ ಕಾರು ಚಾಲಕ ರಿಕ್ಷಾಗೆ ಢಿಕ್ಕಿ ಹೊಡೆದಿದ್ದಾನೆ. ರಿಕ್ಷಾದ ಹಿಂಬದಿಗೆ ಕಾರು ಢಿಕ್ಕಿ ಹೊಡೆಯುತ್ತಿದ್ದಂತೆ , ಸೇತುವೆಯ ಬದಿಯಲ್ಲಿ ಅಳವಡಿಸಿದ ಗಿಂಡಿಗೆ ರಿಕ್ಷಾ ತಗಲಿ ಚಾಲಕ ಹೊರಗೆಸೆಯಲ್ಪಟ್ಟು, ಅವರ ಮೇಲೆ ಕಾರು ಚಲಿಸಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಸೈಗೋಳಿ ರಿಕ್ಷಾ ಪಾರ್ಕಿನಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಶ್ಯಾಮಪ್ರಸಾದ್ ಕುಟುಂಬದ ಆಧಾರಸ್ತಂಭವಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ :ಉಡುಪಿ: ಕೊರೊನಾ ಸೋಂಕು ಹೆಚ್ಚಳ ; ಎಂಐಟಿ ಕ್ಯಾಂಪಸ್ ಸೀಲ್ಡೌನ್ : ಕೆ.ಸುಧಾಕರ್ -Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…