ಉಳ್ಳಾಲ : ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಅವರಿಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಠಾಣೆ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೋಮೇಶ್ವರ ನಿವಾಸಿ ಸುಕೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈತ ಕಾರಿನಲ್ಲಿ ಠಾಣೆಯ ಆವರಣಕ್ಕೆ ಬಂದಿದ್ದ ಈ ವೇಳೆ ಇನ್ಸ್ಪೆಕ್ಟರ್ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಇದರ ಬಳಿಕ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಬಳಿ ತೆರಳಿದ್ದು, ಈ ವೇಳೆ ಆತ ಸಿಬ್ಬಂದಿ ಗೆ ಅವಾಚ್ಯ ಶಬ್ದಗಳಿಂದ ಬೈದು ಏಕವಚನದಲ್ಲಿ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಹಲ್ಲೆಗೆ ಯತ್ನಿಸಿ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಪ್ರಕರಣದಲ್ಲಿ ದಾಖಲಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…