ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ಮೇಲೆ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿಯಿಂದ ಪೈಪುಗಳು ಕೆಳಗೆ ರಸ್ತೆಗೆ ಉರುಳಿ ಸಂಭಾವ್ಯ ಅನಾಹುತ ತಪ್ಪಿದೆ.
ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ ದಾಸ್ತಾನು ಇಡಲು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.
ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ ದಾಸ್ತಾನು ಇಡಲು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ತೊಕ್ಕೊಟ್ಟು ಫ್ಲೈಓವರ್ ಮೇಲೆ ಲಾರಿ ತೆರಳುವ ಸಂದರ್ಭ , ಪೈಪ್ ಗಳನ್ನು ಕಟ್ಟಲಾಗಿದ್ದ ವಸ್ತು ತುಂಡಾಗಿ ಲಾರಿಯಿಂದ ಪೈಪುಗಳು ರಸ್ತೆಗೆ ಉರಳಿದೆ. ಭಾನುವಾರದ ಸಂಜೆ ಸಮಯವಾಗಿದ್ದರಿಂದ ಮತ್ತು ರಂಝಾನ್ ಉಪವಾಸದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರಗಳು ಇರದೆ ಸಂಭಾವ್ಯ ಅನಾಹುತ ತಪ್ಪಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರ ನೇತೃತ್ವದಲ್ಲಿ ನವಯುಗ ಸಂಸ್ಥೆ ಸೇರಿಕೊಂಡು ರಾ.ಹೆ.ಯ ಫ್ಲೈಓವರಿನಲ್ಲಿ ಉರುಳಿದ್ದ ಪೈಪ್ ಗಳ ತೆರವು ಕಾರ್ಯಾಚರಣೆ ನಡೆಸಿತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…