ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ಮೇಲೆ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿಯಿಂದ ಪೈಪುಗಳು ಕೆಳಗೆ ರಸ್ತೆಗೆ ಉರುಳಿ ಸಂಭಾವ್ಯ ಅನಾಹುತ ತಪ್ಪಿದೆ.
ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ ದಾಸ್ತಾನು ಇಡಲು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.
ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ ದಾಸ್ತಾನು ಇಡಲು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ತೊಕ್ಕೊಟ್ಟು ಫ್ಲೈಓವರ್ ಮೇಲೆ ಲಾರಿ ತೆರಳುವ ಸಂದರ್ಭ , ಪೈಪ್ ಗಳನ್ನು ಕಟ್ಟಲಾಗಿದ್ದ ವಸ್ತು ತುಂಡಾಗಿ ಲಾರಿಯಿಂದ ಪೈಪುಗಳು ರಸ್ತೆಗೆ ಉರಳಿದೆ. ಭಾನುವಾರದ ಸಂಜೆ ಸಮಯವಾಗಿದ್ದರಿಂದ ಮತ್ತು ರಂಝಾನ್ ಉಪವಾಸದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರಗಳು ಇರದೆ ಸಂಭಾವ್ಯ ಅನಾಹುತ ತಪ್ಪಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರ ನೇತೃತ್ವದಲ್ಲಿ ನವಯುಗ ಸಂಸ್ಥೆ ಸೇರಿಕೊಂಡು ರಾ.ಹೆ.ಯ ಫ್ಲೈಓವರಿನಲ್ಲಿ ಉರುಳಿದ್ದ ಪೈಪ್ ಗಳ ತೆರವು ಕಾರ್ಯಾಚರಣೆ ನಡೆಸಿತು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…