ಉಳ್ಳಾಲ : ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಮಂಗಳವಾರ ನಡೆದಿದ್ದು, ವೀಡಿಯೋ ವೈರಲ್ ಆಗಿದೆ.
ಮಂಗಳೂರು ಮುಡಿಪು ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ.ಈ ವೇಳೆ ಎದುರಿನಿಂದ ಬಸ್ ಬಂದಿದೆ.ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಳಿಕ ಎಲ್ಲರೂ ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ.
ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.ಚಾಲಕನ ಸಮಯಪ್ರಜ್ಞೆಗೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…