ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ನಿನ್ನೆ ಸಾವನ್ನಪ್ಪಿದ್ದು ಬೈಕ್ ಚಲಾಯಿಸುತ್ತಿದ್ದ ಯತೀಶ್ ದೇವಾಡಿಗ ಗಂಭೀರ ಗಾಯಗೊಂಡಿದ್ದರು. ಅತೀ ವೇಗದಿಂದ ಬೈಕ್ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಅಪಘಾತ ಸಂಭವಿಸಿತ್ತು. ನಿಧಿಗೆ ಇಬ್ಬರು ಪುಟಾಣಿ ಮಕ್ಕಳಿದ್ದು ತೋಕೂರಿನ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಯತೀಶ್ ದೇವಾಡಿಗ ಪೋಷಕರಿಗೆ ಒಬ್ಬನೇ ಪುತ್ರನಾಗಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…