ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ನವವಿವಾಹಿತ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ.
ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು.
ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ವಿವಾಹವಾಗಿದ್ದರು.
ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…