Featured

ಉಳ್ಳಾಲ: ಮೀನುಗಾರರ ಬಲೆಗೆ ಬಿದ್ದ 75 ಕೆ.ಜಿ ಯ ದೈತ್ಯ ಗಾತ್ರದ ಪಿಲಿ ತೊರಕೆ ಮೀನು – Vishwanews24

ಉಳ್ಳಾಲ: ಮೀನುಗಾರರ ಬಲೆಗೆ ಬಿದ್ದ 75 ಕೆ.ಜಿ ಯ ದೈತ್ಯ ಗಾತ್ರದ ಪಿಲಿ ತೊರಕೆ ಮೀನು

ಉಳ್ಳಾಲ: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ಬಿದ್ದಿದೆ. ಸಮುದ್ರ ತಟದ ಸಮೀಪ ಬೀಸಿದ ಬಲೆಗೆ ಇಂದು ಸಂಜೆ ಹೊತ್ತಿಗೆ 75 ಕೆ.ಜಿ ಯ ಮೀನು ಬಲೆಗೆ ಬಿದ್ದಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಹಾಕಲಾಗಿದ್ದ ಬಲೆಗೆ ಮೀನು ಬಿದ್ದಿದೆ. ಈ ವರ್ಷದ ತಮ್ಮ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಅನ್ನುವ ಅಭಿಪ್ರಾಯ ಅವರದ್ದಾಗಿದೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ. ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ. ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ. ಆದರೆ ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ. ವ್ಯಾಪಾರ ಮಾಡುತ್ತಿದ್ದರೆ ಕೆಜಿಗೆ ರೂ. 200 ರಷ್ಟಿದೆ. ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೇ , ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

13 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago