ಉಳ್ಳಾಲ: ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್ ಶೆಟ್ಟಿ ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದಾರೆ.
ಭಾನುವಾರ ಮಧ್ಯಾಹ್ನ ಕಿಶನ್ ಶೆಟ್ಟಿ ಅವರು ತನ್ನ ತಂಗಿಗೆ ಮೊಬೈಲ್ ಸಂದೇಶ ಕಳುಹಿಸಿ ನಾನು ಬಳ್ಳಾರಿಯಲ್ಲಿದ್ದೇನೆ. ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಮೇ 31ರಂದು ರಾತ್ರಿ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋಗಿದ್ದ ಕಿಶನ್ ಶೆಟ್ಟಿ ನಾಪತ್ತೆಯಾಗಿದ್ದರು.
ನಾನು ಬಳ್ಳಾರಿಯಲ್ಲಿ ಇದ್ದು, ಸ್ಕೂಟರ್ ಮೆಲ್ಕಾರ್ ಆರ್ಟಿಒ ಕಚೇರಿ ಮುಂದೆ ಇಟ್ಟಿದ್ದೇನೆ. ಆದರೆ ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಹೇಳಿದ್ದಾನೆ. ತಂಗಿ ಕರೆ ಮಾಡಲು ಯತ್ನಿಸಿದ್ದಾರೆ. ಆದರೆ ಕಿಶನ್ ಶೆಟ್ಟಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾನೆ ಎಂದು ಐತಪ್ಪ ಶೆಟ್ಟಿ ಅವರು ಕೊಣಾಜೆ ಠಾಣೆಗೆ ಹೋಗಿ ಕರೆ ಬಂದ ಬಗ್ಗೆ ಮಾಹಿತಿ ನೀಡಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…