ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೋರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ.
ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾರೆ.
ಇವರು ಇಂದು ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ.
ಉಡುಪಿ: ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನಿನ ಕಳೇಬರ ಪತ್ತೆ – Vishwanews24
ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು..
ದಂಪತಿ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…