ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೋರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ.
ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾರೆ.
ಇವರು ಇಂದು ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ.
ಉಡುಪಿ: ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನಿನ ಕಳೇಬರ ಪತ್ತೆ – Vishwanews24
ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು..
ದಂಪತಿ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…