Featured

ಉಳ್ಳಾಲ: ಯುವಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಳ್ಳಾಲ: ಯುವಕ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ : ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪದ ಕಾರಿನ ಗ್ಯಾರೇಜ್ ನಲ್ಲಿ ನಡೆದಿದೆ.

ಕಂಕನಾಡಿಯ ಕಾಂಚನ ಷೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು.

ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆ ಕಬ್ಬಿಣದ ರಾಡಿಗೆ ನೇಣು ಹಾಕಿಕೊಂಡು ಕೃತ್ಯವೆಸಗಿದ್ದಾರೆ. ನ.20 ರಂದು ಕೆಲಸಕ್ಕೆ ಹೋದವರು ತಡರಾತ್ರಿಯಾದರೂ ಮನೆಗೆ ವಾಪಸ್ಸಾಗದೇ ಇರುವುದನ್ನು ಗಮನಿಸಿ ಮನೆಯ ಸುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ನಿತ್ಯ ಕಿಶೋರ್ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದ್ದು, ಒಳಗೆ ಗಮನಿದಾಗ ನೇಣುಹಾಕಿರುವುದು ಗಮನಕ್ಕೆ ಬಂದಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಷೋ ರೂಮಿನ ಸೂಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಆಪ್ತಸ್ನೇಹಿತರಾಗಿದ್ದ ಕಿಶೋರ್ ಇದೇ ಘಟನೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago