ಉಳ್ಳಾಲ: ರೂಟ್ ಬಸ್ ಮತ್ತು ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ಸೋಮವಾರ ನಡೆದಿದೆ.
ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಶಿವಶಂಕರ್ ಬಸ್ ಮತ್ತು ಯೇನಪೋಯ ಮೆಡಿಕಲ್ ಕಾಲೇಜಿನ ಬಸ್ ಪರಸ್ಪರ ಢಿಕ್ಕಿ ಹೊಡೆದಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಎರಡು ವಾಹನಗಳಿಗೂ ಹಾನಿಯಾಗಿದೆ. ಘಟನೆಯಿಂದ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…