ಉಳ್ಳಾಲ: ಇಲ್ಲಿನ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರ ಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಮೃತರನ್ನು ಆಂಧ್ರ ಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್.ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಮೃತಪಟ್ಟವರು.
ಸೋಮವಾರ ಸಂಜೆ ಉಳ್ಳಾಲ ಬೀಚ್ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದ ಪರಿಣಾಮ ನಾಲ್ವರು ಮಹಿಳೆಯರು ಸಮುದ್ರಪಾಲಾಗಿದ್ದರು. ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಈ ಪೈಕಿ ಪರಿಮೀ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದ ಹಿನ್ನೆಲೆಯಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…