ಉಳ್ಳಾಲ : ಅಕ್ರಮ ಮರಳುಗಾರಿಕೆ ಕಣ್ಗಾವಲಿಗೆ ಜಿಲ್ಲಾಡಳಿತ ಹಾಕಿದ್ದ ಸಿಸಿ ಕ್ಯಾಮರಾ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ತುಂಬಿನಾಡ್ ಮೂಲದ ದಿಶಾಂತ್ (21) ಮತ್ತು ರಕ್ಷಿತ್ (32) ಎಂದು ಗುರುತಿಸಲಾಗಿದೆ. ಅವರು ಎರಡು ದಿನಗಳ ಹಿಂದೆ ಸೋಮೇಶ್ವರದಲ್ಲಿ ಮರಳು ಸಾಗಾಟ ಮಾಡುವ ಉದ್ದೇಶದಿಂದ ಸಿಸಿ ಕ್ಯಾಮರಾ ಕ್ಕೆ ಹಾನಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ರಮ ಮರಳು ಸಾಗಾಟ ತಡೆಯುವುದಕ್ಕಾಗಿ ದ.ಕ. ಜಿಲ್ಲಾಡಳಿತ ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸದಂತೆ ಕಣ್ಗಾವಲಿಗೆ ಸಿಸಿ ಕ್ಯಾಮರಾ ಅಳವಡಿಸಿತ್ತು. ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾವನ್ನು ಲಾರಿಯಿಂದ ಢಿಕ್ಕಿ ಹೊಡೆದು ಕೆಡವಲು ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…