Featured

ಉಳ್ಳಾಲ : ಸೊಮೇಶ್ವರ ಪುರಸಭೆ ಬಿಜೆಪಿ ತೆಕ್ಕೆಗೆ; ಸ್ಪಷ್ಟ ಬಹುತದೊಂದಿಗೆ ಬಿಜೆಪಿ ಅಧಿಕಾರಕ್ಕೆ – vishwanews24

ಉಳ್ಳಾಲ : ಸೊಮೇಶ್ವರ ಪುರಸಭೆ ಬಿಜೆಪಿ ತೆಕ್ಕೆಗೆ; ಸ್ಪಷ್ಟ ಬಹುತದೊಂದಿಗೆ ಬಿಜೆಪಿ ಅಧಿಕಾರಕ್ಕೆ

ಉಳ್ಳಾಲ: ಸೊಮೇಶ್ವರ ಗ್ರಾಮ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಪ್ರಥಮ ಚುನಾವಣೆಯಲ್ಲಿ ಬಿಜೆಪಿಯ16 ಅಭ್ಯರ್ಥಿಗಳು ಜಯ ಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಚೊಚ್ಚಲ ಪುರಸಭೆಯ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದು, ಕಾಂಗ್ರೆಸ್ 07 ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.

ಪುರಸಭೆಯ ಎಲ್ಲಾ 23 ಸ್ಥಾನಗಳಿಗೆ ಸ್ಪರ್ಧಿಸಿದ್ದ ಬಿಜೆಪಿಯ 16 ಅಭ್ಯರ್ಥಿಗಳು ಜಯಗಳಿಸಿದ್ದು, 22 ಸ್ಥಾನಗಳಲ್ಲಿ ಸ್ಪರ್ಧೆ ನಡೆಸಿದ್ದ ಕಾಂಗ್ರೆಸ್ 7 ಸ್ಥಾನವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಬೆಂಬಲದಿಂದ ಸ್ಪರ್ಧಿಸಿದ್ದ 3ನೇ ಪ್ರಕಾಶ್ ನಗರ ವಾರ್ಡ್ ನಲ್ಲಿ ಸಿಪಿಐಎಂ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿಯ ಎದುರು ಸೋಲನ್ನನುಭವಿಸಿದ್ದಾರೆ.

ಸೋಮೇಶ್ವರ ಪುರಸಭೆಗೆ ಡಿ. 27ರಂದು ನಡೆದ ಚುನಾವಣೆಯಲ್ಲಿ ಒಟ್ಟು 23 ಸ್ಥಾನಗಳಿಗೆ 50 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು. 18 ಕಡೆಗಳಲ್ಲಿ ಕಾಂಗ್ರೆಸ್ – ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆಯಿದ್ದರೆ, ಒಂದು ವಾರ್ಡ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸಿಪಿಐಎಂ ಅಭ್ಯರ್ಥಿ ನೇರ ಸ್ಪರ್ಧೆಯಲ್ಲಿದ್ದರು. ನಾಲ್ಕು ವಾರ್ಡ್ ಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐಎಂ, ಆಮ್ ಆದ್ಮಿ ಪಾರ್ಟಿಯಲ್ಲಿ ಸೋಷಿಯಲ್ ವಲ್ಫೇರ್‌ ಪಕ್ಷ ಮತ್ತು ಪಕ್ಷೇತರ ಅಭ್ಯರ್ಥಿ ಸ್ಪರ್ಧೆಯಲ್ಲಿದ್ದರು.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago