ಉಳ್ಳಾಲ: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಉಳ್ಳಾಲದ ಧರ್ಮನಗರ ನಿವಾಸಿ ಕಾರು ಡೀಲರ್ ಆಗಿರುವ ವ್ಯಕ್ತಿ ಯ ಚಪ್ಪಲಿ, ಮೊಬೈಲ್ ಮತ್ತು ಕಾರು ಪತ್ತೆಯಾಗಿದೆ.
ಜಿನ್ನಪ್ಪ ಪೂಜಾರಿ ಎಂಬವರ ಪುತ್ರ ವಸಂತ್ ಅಮೀನ್ (49) ನಾಪತ್ತೆಯಾದವರು.
ಮೂಲತ: ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳುಗಳ ಹಿಂದಷ್ಟೇ ಸುಸಜ್ಜಿತವಾದ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಹೆಣ್ಣು ಮಗುವಿದೆ.
ಇಂದು ಬೆಳಿಗ್ಗೆ ಮನೆಯಿಂದ ಪತ್ನಿಯಲ್ಲಿ ತಿಳಿಸಿ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪಸ್೯ ,ಚಪ್ಪಲಿ ಹಾಗೂ ಮೊಬೈಲ್ ಅನ್ನು ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…