Featured

ಉಳ್ಳಾಲ : ಸ್ಪಷ್ಟ ಬಹುಮತದೊಂದಿಗೆ ಕೋಟೆಕಾರು ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡ ಬಿಜೆಪಿ – Vishwanews24

ಉಳ್ಳಾಲ : ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡ ಬಿಜೆಪಿ – Vishwanews24

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯತ್‍ನ ಮತ ಎಣಿಕೆ ಮಂಗಳೂರು ತಾಲೂಕು ಪಂಚಾಯತ್‍ನಲ್ಲಿ ಗುರುವಾರ ನಡೆದಿದ್ದು, 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡಿದೆ.

ಕಳೆದ ಬಾರಿ 11 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ 11 ಸ್ಥಾನಗಳನ್ನು ಪಡೆದರೆ ಕಳೆದ ಬಾರಿ 4 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ 4 ಸ್ಥಾನಗಳನ್ನು ಉಳಿಸಿಕೊಂಡರೆ ಪಡೆದರೆ ಒಂದು ಸ್ಥಾನ ಪಡೆದಿದ್ದ ಎಸ್‍ಡಿಪಿಐ ಒಂದೇ ಸ್ಥಾನವನ್ನು ಉಳಿಸಿಕೊಂಡಿದೆ.ಪ ಕ್ಷೇತರ ಅಭ್ಯರ್ಥಿ ಒಂದು ಸ್ಥಾನವನ್ನು ಪಡೆದುಕೊಂಡರೆ, ಕಳೆದ ಬಾರಿ ಒಂದು ಸ್ಥಾನ ಪಡೆದಿದ್ದ ಸಿಪಿಐಎಂ ಈ ಬಾರಿ ಶೂನ್ಯ ಸಂಪಾದನೆ ಮಾಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ 17 ಸ್ಥಾನಗಳಲ್ಲಿ ಸ್ಪರ್ಧೆಯಲ್ಲಿದ್ದರೆ, ಎಸ್‍ಡಿಪಿಐ 6 ಸ್ಥಾನಗಳಲ್ಲಿ ಮೂರು ಸ್ಥಾನಗಳಲ್ಲಿ ಪಕ್ಷೇತರರು, ಸಿಪಿಐ ಎಂ 2ಸ್ಥಾನಗಳಲ್ಲಿ ಸ್ಪರ್ಧೆಯಲ್ಲಿದ್ದರು.

ವಿಜೇತರ ವಿವರ
ವಾರ್ಡ್ 1:
ಅಡ್ಕ ಕಾಳಿಕಾಂಬ
ರಾಘವ ಗಟ್ಟಿ (ಬಿಜೆಪಿ)
ವಾರ್ಡ್ 2 : ಕನೀರುತೊಟ,
ಭವಾನಿ ದೇವದಾಸ್ (ಬಿಜೆಪಿ)
ವಾರ್ಡ್ 3 : ಮಾಡೂರು
ಸುಜಿತ್ ಮಾಡೂರು(ಬಿಜೆಪಿ)
ವಾರ್ಡ್4 ; ಬಲ್ಯ
ಕಿರಣ್ ಕುಮಾರ್ (ಬಿಜೆಪಿ)
ವಾರ್ಡ್ 5 : ಬಗಂಬಿಲ ಸೈಟ್
ಪ್ರವೀಣ್ ಬಗಂಬಿಲ ( ಬಿಜೆಪಿ)
ವಾರ್ಡ್ 6: ವೈದ್ಯನಾಥನಗರ ಬಗಂಬಿಲ
ದಿವ್ಯಾ ಸತೀಶ್ (ಬಿಜೆಪಿ)
ವಾರ್ಡ್ 7 : ಸುಳ್ಳಂಜೀರು, ಸಂಕೊಳಿಗೆ
ಉದಯ ಕುಮಾರ್ ಶೆಟ್ಟಿ (ಬಿಜೆಪಿ)
ವಾರ್ಡ್ 8 :ತಾರಿಪಡ್ಪು
ಇಸಾಕ್ (ಕಾಂಗ್ರೆಸ್)
ವಾರ್ಡ್ 9 : ಶಾರದಾನಗರ
ಅನಿತಾ ನಾರಾಯಣ (ಬಿಜೆಪಿ)
ವಾರ್ಡ್10: ಕುಶಾಲ್‍ನಗರ
ಧೀರಾಜ್ ಕುಶಾಲ್‍ನಗರ(ಬಿಜೆಪಿ)
ವಾರ್ಡ್ 11 : ಮಡ್ಯಾರ್
ಹರೀಶ್ ರಾವ್ (ಬಿಜೆಪಿ)
ವಾರ್ಡ್ 12: ಜಲಾಲ್ ಭಾಗ್
ಆಯೇಷಾ ಜಲಾಲ್ಭಾಗ್
(ಕಾಂಗ್ರೆಸ್)

ವಾರ್ಡ್ 13: ಪನೀರ್
ಸೆಲಿಮಾಬಿ ಹಸೀನಾ ಶಮೀರ್(ಎಸ್ ಡಿಪಿ ಐ)
ವಾರ್ಡ್ 14: ಮಿತ್ರನಗರ
ಜಗದೀಶ ಕೊಂಡಾಣ (ಬಿಜೆಪಿ)
ವಾರ್ಡ್ 15 : ಕೊಂಡಾಣ
ನವೀನ್ ಕೊಂಡಾಣ (ಬಿಜೆಪಿ)
ವಾರ್ಡ್ 16 : ಅಜ್ಜಿನಡ್ಕ
ಅಹ್ಮದ್ ಬಾವ ಕೋಟೆಕಾರು (ಕಾಂಗ್ರೆಸ್))
ವಾರ್ಡ್ 17 : ಕೋಮರಂಗಳ
ಜುಬೈದಾ (ಕಾಂಗ್ರೆಸ್)

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

19 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

20 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

20 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

20 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

20 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

21 hours ago