Featured

ಉಳ್ಳಾಲ : ಸ್ಪಷ್ಟ ಬಹುಮತದೊಂದಿಗೆ ಕೋಟೆಕಾರು ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡ ಬಿಜೆಪಿ – Vishwanews24

ಉಳ್ಳಾಲ : ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡ ಬಿಜೆಪಿ – Vishwanews24

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯತ್‍ನ ಮತ ಎಣಿಕೆ ಮಂಗಳೂರು ತಾಲೂಕು ಪಂಚಾಯತ್‍ನಲ್ಲಿ ಗುರುವಾರ ನಡೆದಿದ್ದು, 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡಿದೆ.

ಕಳೆದ ಬಾರಿ 11 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ 11 ಸ್ಥಾನಗಳನ್ನು ಪಡೆದರೆ ಕಳೆದ ಬಾರಿ 4 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ 4 ಸ್ಥಾನಗಳನ್ನು ಉಳಿಸಿಕೊಂಡರೆ ಪಡೆದರೆ ಒಂದು ಸ್ಥಾನ ಪಡೆದಿದ್ದ ಎಸ್‍ಡಿಪಿಐ ಒಂದೇ ಸ್ಥಾನವನ್ನು ಉಳಿಸಿಕೊಂಡಿದೆ.ಪ ಕ್ಷೇತರ ಅಭ್ಯರ್ಥಿ ಒಂದು ಸ್ಥಾನವನ್ನು ಪಡೆದುಕೊಂಡರೆ, ಕಳೆದ ಬಾರಿ ಒಂದು ಸ್ಥಾನ ಪಡೆದಿದ್ದ ಸಿಪಿಐಎಂ ಈ ಬಾರಿ ಶೂನ್ಯ ಸಂಪಾದನೆ ಮಾಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ 17 ಸ್ಥಾನಗಳಲ್ಲಿ ಸ್ಪರ್ಧೆಯಲ್ಲಿದ್ದರೆ, ಎಸ್‍ಡಿಪಿಐ 6 ಸ್ಥಾನಗಳಲ್ಲಿ ಮೂರು ಸ್ಥಾನಗಳಲ್ಲಿ ಪಕ್ಷೇತರರು, ಸಿಪಿಐ ಎಂ 2ಸ್ಥಾನಗಳಲ್ಲಿ ಸ್ಪರ್ಧೆಯಲ್ಲಿದ್ದರು.

ವಿಜೇತರ ವಿವರ
ವಾರ್ಡ್ 1:
ಅಡ್ಕ ಕಾಳಿಕಾಂಬ
ರಾಘವ ಗಟ್ಟಿ (ಬಿಜೆಪಿ)
ವಾರ್ಡ್ 2 : ಕನೀರುತೊಟ,
ಭವಾನಿ ದೇವದಾಸ್ (ಬಿಜೆಪಿ)
ವಾರ್ಡ್ 3 : ಮಾಡೂರು
ಸುಜಿತ್ ಮಾಡೂರು(ಬಿಜೆಪಿ)
ವಾರ್ಡ್4 ; ಬಲ್ಯ
ಕಿರಣ್ ಕುಮಾರ್ (ಬಿಜೆಪಿ)
ವಾರ್ಡ್ 5 : ಬಗಂಬಿಲ ಸೈಟ್
ಪ್ರವೀಣ್ ಬಗಂಬಿಲ ( ಬಿಜೆಪಿ)
ವಾರ್ಡ್ 6: ವೈದ್ಯನಾಥನಗರ ಬಗಂಬಿಲ
ದಿವ್ಯಾ ಸತೀಶ್ (ಬಿಜೆಪಿ)
ವಾರ್ಡ್ 7 : ಸುಳ್ಳಂಜೀರು, ಸಂಕೊಳಿಗೆ
ಉದಯ ಕುಮಾರ್ ಶೆಟ್ಟಿ (ಬಿಜೆಪಿ)
ವಾರ್ಡ್ 8 :ತಾರಿಪಡ್ಪು
ಇಸಾಕ್ (ಕಾಂಗ್ರೆಸ್)
ವಾರ್ಡ್ 9 : ಶಾರದಾನಗರ
ಅನಿತಾ ನಾರಾಯಣ (ಬಿಜೆಪಿ)
ವಾರ್ಡ್10: ಕುಶಾಲ್‍ನಗರ
ಧೀರಾಜ್ ಕುಶಾಲ್‍ನಗರ(ಬಿಜೆಪಿ)
ವಾರ್ಡ್ 11 : ಮಡ್ಯಾರ್
ಹರೀಶ್ ರಾವ್ (ಬಿಜೆಪಿ)
ವಾರ್ಡ್ 12: ಜಲಾಲ್ ಭಾಗ್
ಆಯೇಷಾ ಜಲಾಲ್ಭಾಗ್
(ಕಾಂಗ್ರೆಸ್)

ವಾರ್ಡ್ 13: ಪನೀರ್
ಸೆಲಿಮಾಬಿ ಹಸೀನಾ ಶಮೀರ್(ಎಸ್ ಡಿಪಿ ಐ)
ವಾರ್ಡ್ 14: ಮಿತ್ರನಗರ
ಜಗದೀಶ ಕೊಂಡಾಣ (ಬಿಜೆಪಿ)
ವಾರ್ಡ್ 15 : ಕೊಂಡಾಣ
ನವೀನ್ ಕೊಂಡಾಣ (ಬಿಜೆಪಿ)
ವಾರ್ಡ್ 16 : ಅಜ್ಜಿನಡ್ಕ
ಅಹ್ಮದ್ ಬಾವ ಕೋಟೆಕಾರು (ಕಾಂಗ್ರೆಸ್))
ವಾರ್ಡ್ 17 : ಕೋಮರಂಗಳ
ಜುಬೈದಾ (ಕಾಂಗ್ರೆಸ್)

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

19 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

19 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago