ಉಳ್ಳಾಲ: ಮದುವೆ ನಿಶ್ಚಿತಾರ್ಥ ಕಾಯಕ್ರಮದಲ್ಲಿ ಸಿಕ್ಕಿದ್ದ 2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಅದರ ವಾರಸುದಾರರಿಗೆ ಮರಳಿಸಿ ಕುಂಬಳೆ ಸಮೀಪದ ಪುತ್ತಿಗೆಯ ಪಂಜಳ ನಿವಾಸಿ ವಿಜಯಕುಮಾರ್ ರೈ ಅವರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ವಿಜಯಕುಮಾರ್ ಅವರು ತಮಗೆ ಸಿಕ್ಕಿದ್ದ ಆಭರಣವನ್ನು ಹಿಡಿದುಕೊಂಡು ಅದರ ವಾರಸುದಾರರು ಬರಬಹುದು ಎಂದು ಎದುರು ನೋಡುತ್ತಾ ಕಾದಿದ್ದರು. ಬಳಿಕ ಅವರು ಅಂದುಕೊಂಡಂತೆಯೇ ತನ್ನ ಮಗುವಿನ ಆಭರಣವನ್ನು ಕಳೆದುಕೊಂಡಿರುವ ಕಿರಣ್ ಶೆಟ್ಟಿ ಅವರು ನಿಶ್ಚಿತಾರ್ಥ ನಡೆದಿದ್ದ ಸ್ಥಳಕ್ಕೆ ಆಗಮಿಸಿದ್ದಾರೆ. ಕಿರಣ್ ಹುಡುಕುವುದನ್ನು ಗಮನಿಸಿದ ವಿಜಯಕುಮಾರ್ ಅವರ ಅವರನ್ನು ವಿಚಾರಿಸಿ ಚಿನ್ನದ ಗುರುತನ್ನು ಕೇಳಿ ಅವರಿಗೆ ಹಸ್ತಾಂತರಿಸಿದ್ದಾರೆ.
ಈ ವೇಳೆ ಕಿರಣ್ ಶೆಟ್ಟಿ ಅವರು ವಿಜಯಕುಮಾರ್ ಅವರ ಫೋನ್ ನಂಬರ್ ಪಡೆದಿದ್ದರು. ಕಿರಣ್ ಶೆಟ್ಟಿ ಅವರು ತಾನು ಮಾರ್ಗದರ್ಶಕರಾಗಿರುವ ತಲಪಾಡಿ ಸಮೀಪದ ಕಿನ್ಯ ದುರ್ಗಾಪುರದ ಯುವಶಕ್ತಿಯ ಕಾರ್ಯಕ್ರಮವೊಂದರಲ್ಲಿ ವಿಜಯಕುಮಾರ್ ರೈ ಅವರಿಗೆ ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…