Featured

ಎಗ್ ರೋಲ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ..ಹಾಗಾದರೆ ಈಗ ಮನೆಯಲ್ಲಿಯೇ ತಯಾರಿಸಿ..Vishwanews24

ತುಂಬಾ ಸುಲಭವಾಗಿ ನಿಮ್ಮ ಮನೆಯಲ್ಲಿ ಸಿಂಪಲ್ಲಾಗಿ ಸ್ಪೆಷಲ್ ಎಗ್ ರೋಲ್ ಮಾಡುವ ವಿಧಾನ ಇಲ್ಲಿದೆ. ಸಾಮಾನ್ಯವಾಗಿ ಎಗ್ ಆಹಾರಗಳನ್ನು ಎಲ್ಲರು ಸೇವಿಸುತ್ತಾರೆ ಮತ್ತು ಇದು ಒಳ್ಳೆಯ ಪ್ರೊಟೀನ್ ಇರುವ ಆಹಾರ ಕೂಡ ಆಗಿದೆ ಹಾಗಾಗಿ ನೀವು ಸಹ ಸಿಂಪಲ್ಲಾಗಿ ಸ್ಪೆಷಲ್ ಎಗ್ ರೋಲ್ ಮಾಡಬಹುದು ಹೇಗೆ ಅನ್ನೋದು ಇಲ್ಲಿದೆ ನೋಡಿ.

ಬೇಕಾಗುವ ಸಾಮಗ್ರಿಗಳು:

ಮೊಟ್ಟೆ – 4 ಈರುಳ್ಳಿ -1 ಹಸಿಮೆಣಸಿನಕಾಯಿ -4-5 ,ಉಪ್ಪು – ರುಚಿಗೆ ತಕ್ಕಷ್ಟು, ಕೊತ್ತಂಬರಿ ಸ್ವಲ್ಪ, ಮೈದಾ 2 ಚಮಚ, ಕಾರ್ನ್ ಫ್ಲೋರ್ 2 ಚಮಚ, ಎಣ್ಣೆ ಕರಿಯಲು

ನೀರು ಬ್ರೆಡ್ ಕ್ರಮ್ಸ್ – ಒಂದು ಬಟ್ಟಲು.

ಮಾಡುವ ವಿಧಾನ: ಮೊದಲು ಒಂದು ಮಿಕ್ಸಿ ಬೌಲ್‍ಗೆ ಮೊಟ್ಟೆ, ಸಣ್ಣಗೆ ಹೆಚ್ಚಿದ ಈರುಳ್ಳಿ, ಸಣ್ಣಗೆ ಹೆಚ್ಚಿದ ಹಸಿಮೆಣಸಿನಕಾಯಿ, ಸ್ವಲ್ಪ ಉಪ್ಪು ಮತ್ತು ಕೊತ್ತಂಬರಿ ಸೇರಿಸಿ ಬೀಟ್ ಮಾಡಿ. ಒಂದು ಕೇಕ್ ಪ್ಯಾನ್‍ಗೆ ಎಣ್ಣೆ ಸವರಿ ಬೀಟ್ ಮಾಡಿದ ಮೊಟ್ಟೆ ಹಾಕಿ ಬೇಯಿಸಿ.

ಕೇಕ್ ಪ್ಯಾನ್ ಇಲ್ಲದಿದ್ದಲ್ಲಿ ಒಂದು ಸ್ಟೀಲ್ ಕುಕ್ಕರ್ ಪ್ಯಾನ್‍ಗೆ ಎಣ್ಣೆ ಸವರಿ ಬೇಯಿಸಬಹುದು. ಈಗ ಬೇಯಿಸಿದ ಮೊಟ್ಟೆಯನ್ನು ಪ್ಯಾನ್‍ನಿಂದ ಬೇರ್ಪಡಿಸಿ, ಸಣ್ಣಗೆ ಕಟ್ ಮಾಡಿಕೊಳ್ಳಿ. ಈಗ ಒಂದು ಬೌಲ್‍ಗೆ ಮೈದಾ, ಕಾರ್ನ್ ಫ್ಲೋರ್, ರುಚಿಗೆ ತಕ್ಕಷ್ಟು ಉಪ್ಪು ಮತ್ತು ನೀರು ಸೇರಿಸಿ ತೆಳ್ಳಗೆ ಕಲಸಿಕೊಳ್ಳಿ.

ಒಂದು ತಟ್ಟೆಗೆ ಬ್ರೆಡ್ ಕ್ರಮ್ಸ್ ಹಾಕಿ ಈಗ ಸ್ಲೈಸ್ ಕಟ್ ಮಾಡಿದ ಮೊಟ್ಟೆಯನ್ನು ಮೈದಾ ಬ್ಯಾಟರ್ ನಲ್ಲಿ ಅದ್ದಿ ನಂತರ ಬ್ರೆಡ್ ಕ್ರಮ್ಸ್ ನಲ್ಲಿ ಹೊರಳಿಸಿ. ಈಗ ಕಾದ ಎಣ್ಣೆಯಲ್ಲಿ ಗೋಲ್ಡನ್ ಬ್ರೌನ್ ಬರೋವರೆಗೆ ಫ್ರೈ ಮಾಡಿದರೆ ಸವಿಯಲು ಸ್ಪೆಷಲ್ ಎಗ್ ರೋಲ್ ರೆಡಿ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

13 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

16 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago