Featured

ಎಚ್ಚರಿಕೆಯ ನಡೆ ಅಗತ್ಯ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಎಚ್ಚರಿಕೆಯ ನಡೆ ಅಗತ್ಯ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ಮನಸ್ಸಿನಲ್ಲಿ ಸಂತಸ ಇರುತ್ತದೆ, ಪೋಷಕರ ಆರೋಗ್ಯದಲ್ಲಿ ಕಾಳಜಿ ವಹಿಸಿ, ಹೊಸದನ್ನು ಕಲಿಯುವ ಅವಕಾಶವಿರುತ್ತದೆ.

ವೃಷಭ: ಭಾವೋದ್ರೇಕಗಳು ಉಂಟಾಗುತ್ತದೆ, ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ, ವಿದ್ಯಾರ್ಥಿಗಳು ಅಧ್ಯಯನದತ್ತ ಗಮನವಿಡಬೇಕು.

ಮಿಥುನ: ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ, ಅನಗತ್ಯ ಒತ್ತಡವು, ಸಹವರ್ತಿಗಳಿಂದ ಅಪಾಯ.

ಕಟಕ: ಅಧಿಕ ಶ್ರಮ, ಮಧ್ಯಮ ಧನಾರ್ಜನೆ, ಹಣಕಾಸಿನ ವಿಚಾರದಲ್ಲಿ ಪ್ರಗತಿ.

ಸಿಂಹ: ಉದ್ಯೋಗದಲ್ಲಿ ಉನ್ನತ ಸ್ಥಾನ ಗಳಿಕೆ, ಕುಟುಂಬದಲ್ಲಿ ಹೊಂದಾಣಿಕೆ ಕಡಿಮೆ, ವಿದ್ಯಾಭ್ಯಾಸದಲ್ಲಿ ಕೊಂಚ ಹಿನ್ನಡೆ.

ಕನ್ಯಾ: ಮಕ್ಕಳಿಂದ ತೃಪ್ತಿ, ಅನಿರೀಕ್ಷಿತ ಖರ್ಚು, ದುಡುಕಿನ ನಿರ್ಧಾರಗಳು ಬೇಡ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು

ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತುಲಾ: ದಾಂಪತ್ಯದಲ್ಲಿ ಸಾಮರಸ್ಯ, ದೃಢ ತೀರ್ಮಾನದಲ್ಲಿ ವಿಫಲ, ಉದ್ಯೋಗದಲ್ಲಿ ಬಡ್ತಿ.

ವೃಶ್ಚಿಕ: ಅನಾವಶ್ಯಕ ವಾದ-ವಿವಾದವಿರುತ್ತದೆ, ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ, ಆರೋಗ್ಯ ಉತ್ತಮವಾಗಿರುತ್ತದೆ.

ಧನು: ಆದಾಯದಲ್ಲಿ ಇಳಿಕೆ ಕಂಡುಬರಲಿದೆ, ಪರರಿಂದ ತೊಂದರೆ ಎದುರಿಸುವಿರಿ, ಆರೋಗ್ಯ ಗಮನಿಸಿ.

ಮಕರ: ಆರೋಗ್ಯದಲ್ಲಿ ವ್ಯತ್ಯಯ ಉಂಟಾಗುವುದು, ಎಚ್ಚರಿಕೆಯ ನಡೆ ಅಗತ್ಯ, ವಿದ್ಯಾರ್ಥಿಗಳಿಗೆ ಯಶಸ್ಸು.

ಕುಂಭ: ದೀರ್ಘ ಪ್ರಯಾಣ, ದೂರದ ವ್ಯವಹಾರಗಳಲ್ಲಿ ಪ್ರಗತಿ, ಉತ್ತಮ ಧನಲಾಭ ಸಂಭವ.

ಮೀನ: ಸಮಸ್ಯೆಗಳಿಗೆ ಅಂತ್ಯಕಾಣಬಹುದು, ಯೋಜನೆಗೆ ಗಮನ ಹರಿಸಬೇಕು, ಆರ್ಥಿಕ ಲಾಭ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

6 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

6 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago