ಎಲ್ಲಾರು ಮಾಡುವುದು ಅಧಿಕಾರಕ್ಕಾಗಿ. ಒಂದು ಸಿನೆಮಾ ಪ್ಲಾಫ್ ಮಾಡಲು 25 ಸಿನೆಮಾ ಬಿಡುತ್ತಾರೆ. ರಾಜಕೀಯವೂ ಹಾಗೆಯೇ. ಕುಮಾರಸ್ವಾಮಿ ಐದು ವರ್ಷ ಅಧಿಕಾರ ಮಾಡಲು ಖಂಡಿತ ಕಾಂಗ್ರೆಸ್ ಬಿಡಲ್ಲ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ನಟ ಜಗ್ಗೇಶ್ ತಿಳಿಸಿದ್ದಾರೆ.
ಬಿಎಸ್ವೈ ನಿವಾಸದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿ, ಆಗಲೇ ಸಣ್ಣದಾಗಿ ಒಳಜಗಳ ಶುರುವಾಗಿದೆ. ವೇಣುಗೋಪಾಲ್ ಹೇಳಿಕೆಯನ್ನು ಎಲ್ಲರೂ ಗಮನಿಸಿರಬಹುದು. ಮುಂದಿನ ದಿನಗಳಲ್ಲಿ ಏನಾಗಬಹುದು ಎಂದು ಕಾದು ನೋಡಿ. ಮೈತ್ರಿ ಸರ್ಕಾರ ಎನ್ನುವುದಕ್ಕಿಂತ ಅಪವಿತ್ರ ಮೈತ್ರಿ ಎನ್ನುತ್ತೇನೆ. ಜನ ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯನ್ನಾಗಿ ಮಾಡಿದ್ದರೂ ಮೈತ್ರಿ ಮಾಡಿಕೊಂಡಿದ್ದಾರೆ ಎಂದರು.
ನಾನು ಪ್ರಾಮಾಣಿಕವಾಗಿ ಹೇಳುತ್ತಿದ್ದೀನಿ. ನಾನು ಸ್ಪರ್ಧಿಸಿದಾಗ ಒಂದು ಪೈಸೆ ಹಂಚಿಲ್ಲ. ಆದರೆ, ಕಾಂಗ್ರೆಸ್ ನವವರು ಪ್ರತಿ ವೋಟಿಗೆ ಐದುನೂರು ಸಾವಿರ ರೂಪಾಯಿ ಹಂಚಿ ಗೆದ್ದಿದ್ದಾರೆ. ಸಿದ್ದರಾಮಯ್ಯ ಕೂಡ ಜನತಾದಳದಿಂದ ಬಂದವರೇ ಅಲ್ಲವೇ? ಹಾಗಾಗಿ ಅವರು ದೇವೇಗೌಡರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಹಾಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಹೇಳಿದರು.
ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…
ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…