ಮೈಸೂರು:ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೇ ನನ್ನನ್ನು ದಸರಾ ಮಾಡಲು ಬಿಜೆಪಿ ಜೊತೆ ಕಳುಹಿಸಿದ್ದಾರೆ ಎಂದು ಜಿಟಿ ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಲೋಕಸಭಾ ಚುನಾವಣೆಗೂ ಬಿಜೆಪಿ ಜೊತೆ ಕುಮಾರಸ್ವಾಮಿ ಅವರೇ ಕಳುಹಿಸಿದ್ದು, ಅವರು ನೀಡಿದ ಕೆಲಸವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಈಗಲೂ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.
ಈ ವೇಳೆ ಜಿಟಿಡಿ ನಮ್ಮ ಹಿರಿಯ ನಾಯಕರು ಅವರನ್ನು ಬಿಟ್ಟರೆ ಅವರ ಮಗ ಜಿ.ಡಿ ಹರೀಶ್ ಚುನಾವಣೆಗೆ ನಿಲ್ಲುಸುತ್ತೇವೆ ಎಂಬ ಸಾರಾ ಮಹೇಶ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹರೀಶ್ ಮೇಲೆ ಪ್ರೀತಿ ಇದ್ದರೆ ಸಾ.ರಾ ಮಹೇಶ್ ಅವರೇ ನೇರವಾಗಿ ಅವನ ಜೊತೆ ಮಾತನಾಡಲಿ ಎಂದು ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…