ಮಾಜಿ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬವನ್ನು ದಿನಾಂಕ 18.05.2023 ನೇ ಗುರುವಾರದಂದು ಬೆಳಗ್ಗೆ ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಯೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು., ಮತ್ತು ಅವರು ರಾಜ್ಯ, ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ಮುಕ್ತ ಕಂಠದಿಂದ ಹೊಗಳಲಾಯಿತು. ಉಡುಪಿ ಜಿಲ್ಲಾ ಜನತಾದಳ ವತಿಯಿಂದ ಮತ್ತು ಉಡುಪಿ ಜನತೆಯ ಪರವಾಗಿ ಅವರಿಗೆ ಶುಭ ಹಾರೈಸಿ,ಆರೋಗ್ಯ ಭಾಗ್ಯ, ಸುಖ ಶಾಂತಿ ನೆಮ್ಮದಿ ಸಿಗಲಿ,ನೂರು ಕಾಲ ಬಾಳಲೆಂದು ದೇವರಲ್ಲಿ ಪ್ರಾರ್ಥಿಸಲಾಯಿತು.
ಈ ಸಂದರ್ಭ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ, ಕಾರ್ಯಧ್ಯಕ್ಷರಾದ ವಾಸುದೇವ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಪರ್ಕಳ, ರಾಜ್ಯ ಕಾರ್ಯದರ್ಶಿ ಗಂಗಾಧರ ಬಿರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಶಾಲಿನಿ ಬಿ ಶೆಟ್ಟಿ, ಕೆಂಚನೂರ್, ಕಾಪು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಶ್ರೀ ಭರತ್ ಕುಮಾರ್ ಶೆಟ್ಟಿ,ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶ್ರೀ ಫೈಝನ್ ಅಹ್ಮದ್, ನಾಯಕರುಗಳಾದ,ರಾಮರಾವ್, ಶ್ರೀಮತಿ ವಿಶಾಲಾಕ್ಷಿ, ರಂಗ ಕೋಟ್ಯಾನ್, ರಶೀದ್ ಯುಎ,ನವೀನ್ ಕುಲಾಲ್, ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…