ಪ್ರಧಾನಿ ನರೇಂದ್ರ ಮೋದಿಯವರನ್ನು 18ನೇ ಲೋಕಸಭೆಯ ನಾಯಕನ್ನಾಗಿ ಎನ್ಡಿಎ ಸಂಸದರು ಆಯ್ಕೆ ಮಾಡಿದ್ದಾರೆ. ಈ ಮೊದಲು ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎನ್ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. ಇಂದು ಅಧಿಕೃತವಾಗಿ ಎನ್ಡಿಎಯ ಎಲ್ಲಾ ಸಂಸದರು ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.
ಇನ್ನೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ ಅದಾದ ಬಳಿಕ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಲು ಒಪ್ಪಿಗೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿ ಆ ಹುದ್ದೆಯನ್ನು ಅಲಂಕರಿಸಲು ವೇದಿಕೆ ಸಿದ್ಧವಾಗಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂಟ ಸರ್ಕಾರ ರಚಿಸುವ ಪ್ರಸ್ತಾಪವನ್ನು ರಾಷ್ಟ್ರಪತಿಯವರಿಗೆ ಸಲ್ಲಿಸಲು ಅಣಿಯಾಗಿದ್ದು, ಮೋದಿ ಅವರು ಮೈತ್ರಿಕೂಟ ಸದಸ್ಯ ಪಕ್ಷಗಳ ಮುಖಂಡರ ಜೊತೆಗೆ ಚರ್ಚೆ ನಡೆಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…