ನವದೆಹಲಿ,: ಶರದ್ ಪವಾರ್ ಅವರು ನ್ಯಾಷನಲಿಷ್ಟ್ ಕಾಂಗ್ರೆಸ್ ಪಕ್ಷದ(ಎನ್ಸಿಪಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಂಗಳವಾರ ಹೇಳಿದ್ದಾರೆ.
ತಮ್ಮ ಲೋಕ್ ಮೇಜ್ ಸಂಗಟಿಯ ಎರಡನೇ ಆವೃತ್ತಿಯ ಬಿಡುಗಡೆ ವೇಳೆ, ನಾನು ಎನ್ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಶರದ್ ಪವಾರ್ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ನನ್ನ ಅಧಿಕಾರವಧಿ ಇನ್ನು ಮೂರು ವರ್ಷವಿದ್ದು, ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಈ ಮೂರು ವರ್ಷದ ಅವಧಿಯಲ್ಲಿ ರಾಜ್ಯ ಹಾಗೂ ದೇಶದ ವಿಚಾರಗಳತ್ತ ಗಮನ ಹರಿಸುತ್ತೇನೆ. ಬೇರೆ ಯಾವ ಹೆಚ್ಚಿನ ಜವಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ನಾನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದೇನೆ ಎಂದಿದ್ದಾರೆ.
ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳುವಾಗಲೇ ವೇದಿಕೆಯಲ್ಲಿ ನೆರದಿದ್ದ ನಾಯಕರು ಸೇರಿದಂತೆ ಹಲವಾರು ಮಂದಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…