Featured

ಎನ್​ಕೌಂಟರ್​ ಇನ್ಮುಂದೆ ಕಾನೂನು ಆಗಬೇಕು : ಬಿಜೆಪಿ ಸಂಸದೆ ಲೊಕೆಟ್ ಚಟರ್ಜಿ -Vishwanews24

ನವದೆಹಲಿ: ಹೈದ್ರಾಬಾದ್​ನಲ್ಲಿ ಪಶುವೈದ್ಯೆ ದಿಶಾರನ್ನ ಸಾಮೂಹಿಕ ಅತ್ಯಾಚಾರಗೈದು ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನ  ಎನ್​ಕೌಂಟರ್​ ಮಾಡಿದ  ಪೊಲೀಸರ ಕ್ರಮವನ್ನು ಸ್ವಾಗತಿಸಿರುವ ಬಿಜೆಪಿ ಸಂಸದೆ ಲೊಕೆಟ್ ಚಟರ್ಜಿ, ಎನ್​ಕೌಂಟರ್​ ಇನ್ಮುಂದೆ ಕಾನೂನು ಆಗಬೇಕು ಅಂತಾ ಹೇಳಿದ್ದಾರೆ.

ನಮ್ಮ ದೇಶದ ಒಳಿತಿಗಾಗಿ ಪೊಲೀಸರು ಒಳ್ಳೆಯ ಹೆಜ್ಜೆ ಇಟ್ಟಿದ್ದಾರೆ.  ಎನ್​ಕೌಂಟರ್​ ಸುದ್ದಿ ಓದಿದಾಗ ನನಗೆ ತುಂಬಾ ಖುಷಿಯಾಯ್ತು. ಅತ್ಯಾಚಾರ ಸಂತ್ರಸ್ತೆಯ ಆತ್ಮಕ್ಕೆ ಈಗ ಶಾಂತಿ ಸಿಕ್ಕಿರುತ್ತದೆ. ಆಕೆಯ ಕುಟುಂಬಸ್ಥರ ಮನಸ್ಸಿಗೂ ನೆಮ್ಮದಿ ಸಿಕ್ಕಿದೆ. ಈ ರೀತಿಯ ಎನ್​ಕೌಂಟರ್​ಗಳು ಇನ್ಮುಂದೆ ಕಾನೂನಾಗಬೇಕು.

ಇನ್ಮುಂದೆ ಅತ್ಯಾಚಾರದಂಥಹ ದುರ್ಘಟನೆಗಳು ನಡೆದಾಗ ಅಪರಾಧಿಗಳನ್ನ ಗಲ್ಲಿಗೇರಿಸಬೇಕು ಅಥವಾ ಘಟನೆ ನಡೆದ 7 ರಿಂದ 15 ದಿನಗಳ ಒಳಗೆ ಎನ್​ಕೌಂಟರ್​ ಮಾಡಿ ಕೊಲ್ಲಬೇಕು. ಎನ್​ಕೌಂಟರ್​ ಮಾಡಿರುವ ಹೈದ್ರಾಬಾದ್ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ ಅಂತಾ ಸಂಸದೆ ಲೊಕೆಟ್ ಚಟರ್ಜಿ ಹೇಳಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

8 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

8 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

9 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

9 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

10 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

10 hours ago