ನವದೆಹಲಿ: ಹೈದ್ರಾಬಾದ್ನಲ್ಲಿ ಪಶುವೈದ್ಯೆ ದಿಶಾರನ್ನ ಸಾಮೂಹಿಕ ಅತ್ಯಾಚಾರಗೈದು ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನ ಎನ್ಕೌಂಟರ್ ಮಾಡಿದ ಪೊಲೀಸರ ಕ್ರಮವನ್ನು ಸ್ವಾಗತಿಸಿರುವ ಬಿಜೆಪಿ ಸಂಸದೆ ಲೊಕೆಟ್ ಚಟರ್ಜಿ, ಎನ್ಕೌಂಟರ್ ಇನ್ಮುಂದೆ ಕಾನೂನು ಆಗಬೇಕು ಅಂತಾ ಹೇಳಿದ್ದಾರೆ.
ನಮ್ಮ ದೇಶದ ಒಳಿತಿಗಾಗಿ ಪೊಲೀಸರು ಒಳ್ಳೆಯ ಹೆಜ್ಜೆ ಇಟ್ಟಿದ್ದಾರೆ. ಎನ್ಕೌಂಟರ್ ಸುದ್ದಿ ಓದಿದಾಗ ನನಗೆ ತುಂಬಾ ಖುಷಿಯಾಯ್ತು. ಅತ್ಯಾಚಾರ ಸಂತ್ರಸ್ತೆಯ ಆತ್ಮಕ್ಕೆ ಈಗ ಶಾಂತಿ ಸಿಕ್ಕಿರುತ್ತದೆ. ಆಕೆಯ ಕುಟುಂಬಸ್ಥರ ಮನಸ್ಸಿಗೂ ನೆಮ್ಮದಿ ಸಿಕ್ಕಿದೆ. ಈ ರೀತಿಯ ಎನ್ಕೌಂಟರ್ಗಳು ಇನ್ಮುಂದೆ ಕಾನೂನಾಗಬೇಕು.
ಇನ್ಮುಂದೆ ಅತ್ಯಾಚಾರದಂಥಹ ದುರ್ಘಟನೆಗಳು ನಡೆದಾಗ ಅಪರಾಧಿಗಳನ್ನ ಗಲ್ಲಿಗೇರಿಸಬೇಕು ಅಥವಾ ಘಟನೆ ನಡೆದ 7 ರಿಂದ 15 ದಿನಗಳ ಒಳಗೆ ಎನ್ಕೌಂಟರ್ ಮಾಡಿ ಕೊಲ್ಲಬೇಕು. ಎನ್ಕೌಂಟರ್ ಮಾಡಿರುವ ಹೈದ್ರಾಬಾದ್ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ ಅಂತಾ ಸಂಸದೆ ಲೊಕೆಟ್ ಚಟರ್ಜಿ ಹೇಳಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…