Featured

ಎನ್​ಕೌಂಟರ್​ ಇನ್ಮುಂದೆ ಕಾನೂನು ಆಗಬೇಕು : ಬಿಜೆಪಿ ಸಂಸದೆ ಲೊಕೆಟ್ ಚಟರ್ಜಿ -Vishwanews24

ನವದೆಹಲಿ: ಹೈದ್ರಾಬಾದ್​ನಲ್ಲಿ ಪಶುವೈದ್ಯೆ ದಿಶಾರನ್ನ ಸಾಮೂಹಿಕ ಅತ್ಯಾಚಾರಗೈದು ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನ  ಎನ್​ಕೌಂಟರ್​ ಮಾಡಿದ  ಪೊಲೀಸರ ಕ್ರಮವನ್ನು ಸ್ವಾಗತಿಸಿರುವ ಬಿಜೆಪಿ ಸಂಸದೆ ಲೊಕೆಟ್ ಚಟರ್ಜಿ, ಎನ್​ಕೌಂಟರ್​ ಇನ್ಮುಂದೆ ಕಾನೂನು ಆಗಬೇಕು ಅಂತಾ ಹೇಳಿದ್ದಾರೆ.

ನಮ್ಮ ದೇಶದ ಒಳಿತಿಗಾಗಿ ಪೊಲೀಸರು ಒಳ್ಳೆಯ ಹೆಜ್ಜೆ ಇಟ್ಟಿದ್ದಾರೆ.  ಎನ್​ಕೌಂಟರ್​ ಸುದ್ದಿ ಓದಿದಾಗ ನನಗೆ ತುಂಬಾ ಖುಷಿಯಾಯ್ತು. ಅತ್ಯಾಚಾರ ಸಂತ್ರಸ್ತೆಯ ಆತ್ಮಕ್ಕೆ ಈಗ ಶಾಂತಿ ಸಿಕ್ಕಿರುತ್ತದೆ. ಆಕೆಯ ಕುಟುಂಬಸ್ಥರ ಮನಸ್ಸಿಗೂ ನೆಮ್ಮದಿ ಸಿಕ್ಕಿದೆ. ಈ ರೀತಿಯ ಎನ್​ಕೌಂಟರ್​ಗಳು ಇನ್ಮುಂದೆ ಕಾನೂನಾಗಬೇಕು.

ಇನ್ಮುಂದೆ ಅತ್ಯಾಚಾರದಂಥಹ ದುರ್ಘಟನೆಗಳು ನಡೆದಾಗ ಅಪರಾಧಿಗಳನ್ನ ಗಲ್ಲಿಗೇರಿಸಬೇಕು ಅಥವಾ ಘಟನೆ ನಡೆದ 7 ರಿಂದ 15 ದಿನಗಳ ಒಳಗೆ ಎನ್​ಕೌಂಟರ್​ ಮಾಡಿ ಕೊಲ್ಲಬೇಕು. ಎನ್​ಕೌಂಟರ್​ ಮಾಡಿರುವ ಹೈದ್ರಾಬಾದ್ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ ಅಂತಾ ಸಂಸದೆ ಲೊಕೆಟ್ ಚಟರ್ಜಿ ಹೇಳಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

15 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

15 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

15 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

16 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

16 hours ago