Featured

ಎನ್​ಕೌಂಟರ್​ ಇನ್ಮುಂದೆ ಕಾನೂನು ಆಗಬೇಕು : ಬಿಜೆಪಿ ಸಂಸದೆ ಲೊಕೆಟ್ ಚಟರ್ಜಿ -Vishwanews24

ನವದೆಹಲಿ: ಹೈದ್ರಾಬಾದ್​ನಲ್ಲಿ ಪಶುವೈದ್ಯೆ ದಿಶಾರನ್ನ ಸಾಮೂಹಿಕ ಅತ್ಯಾಚಾರಗೈದು ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನ  ಎನ್​ಕೌಂಟರ್​ ಮಾಡಿದ  ಪೊಲೀಸರ ಕ್ರಮವನ್ನು ಸ್ವಾಗತಿಸಿರುವ ಬಿಜೆಪಿ ಸಂಸದೆ ಲೊಕೆಟ್ ಚಟರ್ಜಿ, ಎನ್​ಕೌಂಟರ್​ ಇನ್ಮುಂದೆ ಕಾನೂನು ಆಗಬೇಕು ಅಂತಾ ಹೇಳಿದ್ದಾರೆ.

ನಮ್ಮ ದೇಶದ ಒಳಿತಿಗಾಗಿ ಪೊಲೀಸರು ಒಳ್ಳೆಯ ಹೆಜ್ಜೆ ಇಟ್ಟಿದ್ದಾರೆ.  ಎನ್​ಕೌಂಟರ್​ ಸುದ್ದಿ ಓದಿದಾಗ ನನಗೆ ತುಂಬಾ ಖುಷಿಯಾಯ್ತು. ಅತ್ಯಾಚಾರ ಸಂತ್ರಸ್ತೆಯ ಆತ್ಮಕ್ಕೆ ಈಗ ಶಾಂತಿ ಸಿಕ್ಕಿರುತ್ತದೆ. ಆಕೆಯ ಕುಟುಂಬಸ್ಥರ ಮನಸ್ಸಿಗೂ ನೆಮ್ಮದಿ ಸಿಕ್ಕಿದೆ. ಈ ರೀತಿಯ ಎನ್​ಕೌಂಟರ್​ಗಳು ಇನ್ಮುಂದೆ ಕಾನೂನಾಗಬೇಕು.

ಇನ್ಮುಂದೆ ಅತ್ಯಾಚಾರದಂಥಹ ದುರ್ಘಟನೆಗಳು ನಡೆದಾಗ ಅಪರಾಧಿಗಳನ್ನ ಗಲ್ಲಿಗೇರಿಸಬೇಕು ಅಥವಾ ಘಟನೆ ನಡೆದ 7 ರಿಂದ 15 ದಿನಗಳ ಒಳಗೆ ಎನ್​ಕೌಂಟರ್​ ಮಾಡಿ ಕೊಲ್ಲಬೇಕು. ಎನ್​ಕೌಂಟರ್​ ಮಾಡಿರುವ ಹೈದ್ರಾಬಾದ್ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ ಅಂತಾ ಸಂಸದೆ ಲೊಕೆಟ್ ಚಟರ್ಜಿ ಹೇಳಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago