ಹೊಸದಿಲ್ಲಿ : ಅಸ್ಸಾಂನಲ್ಲಿ ಜಾರಿಗೆ ತಂದಿರುವ ನಾಗರಿಕರ ಪಟ್ಟಿ ಅಥವಾ ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್ಆರ್ಸಿ) ಪ್ರಕ್ರಿಯೆಯನ್ನು ರಾಷ್ಟ್ರಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿದೆ. ಯಾವುದೇ ಧರ್ಮದವರು ಈ ಕುರಿತು ಚಿಂತಿಸುವ ಅಗತ್ಯವಿಲ್ಲ ಎಂದು ಸಂಸತ್ತಿನಲ್ಲಿ ಬುಧವಾರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಪ್ರತಿಯೊಬ್ಬರನ್ನು ನಾಗರಿಕರ ಪಟ್ಟಿಗೆ ತರಲು ಇದೊಂದು ಕೇವಲ ಪ್ರಕ್ರಿಯೆಯಾಗಿದೆ. ಎನ್ಆರ್ಸಿಯನ್ನು ಇಡೀ ರಾಷ್ಟ್ರದಲ್ಲಿ ಜಾರಿಗೆ ತರಲಾಗುವುದು. ಅಸ್ಸಾಂನಲ್ಲಿ ಮತ್ತೊಮ್ಮೆ ಇದು ಜಾರಿಗೆ ಬರಲಿದೆ. ಯಾವ ಧರ್ಮದವರೂ ಈ ಕುರಿತು ಚಿಂತಿಸುವ ಅಗತ್ಯವಿಲ್ಲ ಎಂದು ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿದ್ದಾರೆ.
ಅಸ್ಸಾಂ ನಾಗರಿಕರ ಪಟ್ಟಿಯಿಂದ 19 ಲಕ್ಷ ಜನರನ್ನು ಹೊರಗಿಡಲಾಗಿತ್ತು. ಹೆಚ್ಚಿನ ಜನರು ತಾವು ದೇಶದ ನಾಗರಿಕರು ಎಂದು ಸಾಬೀತುಪಡಿಸುವ ದಾಖಲೆಯನ್ನು ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…