ಹೊಸದಿಲ್ಲಿ : ಅಸ್ಸಾಂನಲ್ಲಿ ಜಾರಿಗೆ ತಂದಿರುವ ನಾಗರಿಕರ ಪಟ್ಟಿ ಅಥವಾ ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್ಆರ್ಸಿ) ಪ್ರಕ್ರಿಯೆಯನ್ನು ರಾಷ್ಟ್ರಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿದೆ. ಯಾವುದೇ ಧರ್ಮದವರು ಈ ಕುರಿತು ಚಿಂತಿಸುವ ಅಗತ್ಯವಿಲ್ಲ ಎಂದು ಸಂಸತ್ತಿನಲ್ಲಿ ಬುಧವಾರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಪ್ರತಿಯೊಬ್ಬರನ್ನು ನಾಗರಿಕರ ಪಟ್ಟಿಗೆ ತರಲು ಇದೊಂದು ಕೇವಲ ಪ್ರಕ್ರಿಯೆಯಾಗಿದೆ. ಎನ್ಆರ್ಸಿಯನ್ನು ಇಡೀ ರಾಷ್ಟ್ರದಲ್ಲಿ ಜಾರಿಗೆ ತರಲಾಗುವುದು. ಅಸ್ಸಾಂನಲ್ಲಿ ಮತ್ತೊಮ್ಮೆ ಇದು ಜಾರಿಗೆ ಬರಲಿದೆ. ಯಾವ ಧರ್ಮದವರೂ ಈ ಕುರಿತು ಚಿಂತಿಸುವ ಅಗತ್ಯವಿಲ್ಲ ಎಂದು ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿದ್ದಾರೆ.
ಅಸ್ಸಾಂ ನಾಗರಿಕರ ಪಟ್ಟಿಯಿಂದ 19 ಲಕ್ಷ ಜನರನ್ನು ಹೊರಗಿಡಲಾಗಿತ್ತು. ಹೆಚ್ಚಿನ ಜನರು ತಾವು ದೇಶದ ನಾಗರಿಕರು ಎಂದು ಸಾಬೀತುಪಡಿಸುವ ದಾಖಲೆಯನ್ನು ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…