Featured

ಎನ್ ಡಿ ಎ ಅಭ್ಯರ್ಥಿಗಳ ಗೆಲುವಿಗಾಗಿ ಜಿಲ್ಲಾ ಬ್ರಾಹ್ಮಣ ಸಮಾಜ ಸಂಪೂರ್ಣ ಸಹಕಾರ – vishwanews24

ಎನ್ ಡಿ ಎ ಅಭ್ಯರ್ಥಿಗಳ ಗೆಲುವಿಗಾಗಿ ಜಿಲ್ಲಾ ಬ್ರಾಹ್ಮಣ ಸಮಾಜ ಸಂಪೂರ್ಣ ಸಹಕಾರ : ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ ಹೇಳಿಕೆ

ನೈರುತ್ಯ ಪದವೀಧರ ಹಾಗು ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ ಅವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಡಾ ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗಾಗಿ ಅವರ ಪರವಾಗಿ ಮತಯಾಚಿಸಿ ಬೆಂಬಲಿಸುವಂತೆ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಚುನಾವಣೆಯಲ್ಲಿ ಜಿಲ್ಲಾ ಬ್ರಾಹ್ಮಣ ಸಮಾಜ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.

ಈ ವೇಳೆ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷರು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಪದ್ಮಿನಿ ರಾವ್ , ಶಿವಮೊಗ್ಗ ಗ್ರಾಮಾಂತರದ ಮಂಡಲದ ಮಾಜಿ ಅಧ್ಯಕ್ಷರಾದ ರತ್ನಾಕರ ಶೆಣೈ , ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರಾದ ಹೃಷಿಕೇಶ್ ಪೈ , ಸೊರಬ ಮಂಡಲದ ಅಧ್ಯಕ್ಷರಾದ ತಲಕಾಲಕೊಪ್ಪ ಪ್ರಕಾಶ್ , ಜಿಲ್ಲಾ ಸಹ ಮಾಧ್ಯಮ ಪ್ರಮುಖರು ಮಾಹಿತಿ ತಂತ್ರಜ್ಞಾನದ ಸಂಚಾಲಕರಾದ ಸುಧೀಂದ್ರ ಕಟ್ಟೆ, ರಾಜ್ಯ ಮಾಹಿತಿ ತಂತ್ರಜ್ಞಾನದ ಪ್ರಕೋಷ್ಟಗಳ ಸದಸ್ಯರಾದ ಪ್ರಶಾಂತ್ ಪಂಡಿತ್, ಭದ್ರಾವತಿ ಮಂಡಲದ ಉಪಾಧ್ಯಕ್ಷರಾದ ಸುಬ್ರಮಣ್ಯ, ಭದ್ರಾವತಿ ನಗರ ಕಾರ್ಯಕಾರಣಿ ಸದಸ್ಯರಾದ ರಾಘವೇಂದ್ರ ಆಚಾರ್ , ಮಾಜಿ ಜಿಲ್ಲಾ ಉಪಾಧ್ಯಕ್ಷರಾದ ಬಿ. ಆರ್. ಮಧುಸೂಧನ, ಮ್ಯಾಮ್ ಕೋಸ್ ನಿರ್ದೇಶಕರು ಮತ್ತು ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಕೆ. ವಿ. ಕೃಷ್ಣಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago