ಎಪ್ರಿಲ್ ೧೨ ರಂದು ಮಲ್ಪೆಯಿಂದ ಉಡುಪಿವರೆಗೆ ಚೌಕಿದಾರ್ ಸೈಕಲ್ ಜಾಥ: ರಘಪತಿ ಭಟ್
ಉಡುಪಿ: ನರೇಂದ್ರ ಮೋದಿಯವರಿಗೆ ಬೆಂಬಲ ನೀಡುವ ಸಲುವಾಗಿ ಉಡುಪಿಯಲ್ಲಿ ಮಲ್ಪೆ ಬೀಚ್ ನಿಂದ ಕಡಿಯಾಳಿಯ ಬಿಜೆಪಿ ಕಚೇರಿಯವರೆಗೆ ಚೌಕಿದಾರ್ ಸೈಕಲ್ ಜಾಥ ನಡೆಯಲಿದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಶಾಸಕ ರಘಪತಿ ಭಟ್ ಹೇಳಿದರು.
ಜಾಥದ ಉದ್ದೇಶದಿಂದ ಮೊಬೈಲ್ ಆ್ಯಪ್ ತಯಾರಿಸಿದ್ದು ಆ ಮೂಲಕ ರಿಜಿಸ್ಟ್ರೇಷನ್ ಮಾಡಿ ಕೂಡ ಭಾಗವಹಿಸಬಹುದು.
ಭಾಗವಹಿಸಿದ ಎಲ್ಲರಿಗೂ ನಾನು ಚೌಕಿದಾರ್ ಸರ್ಟಿಫಿಕೇಟ್ ನೀಡುಲಾಗುವುದು ಎಂದರು.
ನಾನು ಚೌಕಿದಾರ್ ಸ್ಟಿಕ್ಕರ್ ತೆಗೆಯುವ ಪ್ರಯತ್ನ ನಡೆಯುತ್ತಿದೆ ಇದು ಅತ್ಯಂತ ಬೇಸರದ ಸಂಗತಿ, ಮೋದಿ ಬೆಂಬಲಿಸುವುದು ನಮ್ಮ ಕರ್ತವ್ಯ ಎಂದರು.
ಮಹೇಶ್ ಠಾಕೂರು,ಪ್ರಭಾಕರ್ ಪೂಜಾರಿ, ಪ್ರತಾಪ್ ಶೆಟ್ಟಿ,ದೀಪಕ್,ಶ್ರೀಶಾ ನಾಯಕ್ ಉಪಸ್ಥಿತಿತರಿದ್ದರು.
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…
ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ "ಪಿಲಿಏಸ-2026" ಕಾರ್ಯಕ್ರಮ ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ :…