Featured

ಎಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆ: ಸಾಂಪ್ರದಾಯಿಕ ಉಡುಗೆಗಳಿಗೆ ಮಾತ್ರ ಅವಕಾಶ – Vishwanews24

ಎಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ಜಾತ್ರೆ: ಭಕ್ತಾದಿಗಳಿಗೆ ಕಡ್ಡಾಯ ವಸ್ತ್ರ ಸಂಹಿತೆ ಜಾರಿ

ಪುತ್ತೂರು, : ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 10 ರಿಂದ 20 ರವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಹೇಳಿದರು.

ಎಪ್ರಿಲ್ 10 ರಂದು ಬೆಳಿಗ್ಗೆ 9.25 ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಎಪ್ರಿಲ್‌ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಭೇಟಿ, ಎಪ್ರಿಲ್ 17 ರಂದು ಸಿಡಿಮದ್ದು ಪ್ರದರ್ಶನ ಹಾಗು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ನಡೆಯಲಿದೆ ಎಂದರು.

ಈ ಬಾರಿ ದೇವರ ಪುಷ್ಕರಣಿಯಲ್ಲಿ ವರುಣ ದೇವರ ವಿಗ್ರಹದ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ಪುಷ್ಕರಣಿಯಲ್ಲಿ ಇಳಿಯುವ ಭಕ್ತಾಧಿಗಳಿಗೆ ಕಡ್ಡಾಯ ವಸ್ತಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಕೇವಲ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವ ಭಕ್ತಾಧಿಗಳಿಗೆ ಮಾತ್ರ ವರುಣ ದೇವರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದ ಅವರು ದೇವರ ಬ್ರಹ್ಮರಥ ಎಳೆಯುವ ಸೇವಾಕರ್ತರಿಗೂ ವಸ್ತ್ರಸಂಹಿತೆ ಕಡ್ಡಾಯವಾಗಿದೆ.

ಜಾತ್ರೆ ನಡೆಯುವ ಹತ್ತು ದಿನವೂ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲೇ ದೇವಸ್ಥಾನಕ್ಕೆ ಬರಬೇಕು ಎನ್ನುವುದು ಸಮಿತಿಯ ಆಗ್ರಹವಾಗಿದೆ ಎಂದು ಅವರು ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago